ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more