ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more