ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more