ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more