ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more