NewsHour ಆರ್‌ಎಸ್ಎಸ್ ವಿರುದ್ಧ ಸಿದ್ದು ಹೇಳಿಕೆ ವಾಪಸ್ ಪಡೆಯಲು ಕಾಂಗ್ರೆಸ್ ನಾಯಕನ ಆಗ್ರಹ!

NewsHour ಆರ್‌ಎಸ್ಎಸ್ ವಿರುದ್ಧ ಸಿದ್ದು ಹೇಳಿಕೆ ವಾಪಸ್ ಪಡೆಯಲು ಕಾಂಗ್ರೆಸ್ ನಾಯಕನ ಆಗ್ರಹ!

Published : May 31, 2022, 11:25 PM IST
  • ಮುಸ್ಲಿಮ್ ಮತಕ್ಕಾಗಿ ಸಿದ್ದರಾಮಯ್ಯ RSS ವಿರುದ್ಧ ಹೇಳಿಕೆ, ಬಿಜೆಪಿ ಗರಂ
  • ರಾಜ್ಯಸಭೆ ಗೆಲುವಿನ ನಂಬರ್ ಗೇಮ್ ಲೆಕ್ಕಾಚಾರವೇನು?
  • ರೋಹಿತ್ ಚಕ್ರತೀರ್ಥ ಹಾಗೂ ಸಮಿತಿ ವಿರುದ್ಧ ಪ್ರತಿಭಟನೆ

ಸಿದ್ದರಾಮಯ್ಯನವರು ಆರ್‌ಎಸ್ಎಸ್ ಕುರಿತ ನಪುಂಸಕ ಹೇಳಿಕೆಯನ್ನು ವಾಪಸ್ ಪಡೆಯಲು ಕಾಂಗ್ರೆಸ್ ನಾಯಕ ಲಕ್ಷ್ಮೀನಾರಾಯಣ ಮನವಿ ಮಾಡಿದ್ದಾರೆ.ಈ ಹೇಳಿಕೆಯಿಂದ ಹಿಂದೂ ಮನಸ್ಸುಗಳು ಒಡೆದಿದೆ ಎಂದಿದ್ದಾರೆ.ಇತ್ತ ರಾಜ್ಯಸಭಾ ಚುನಾವಣೆ ರಣತಂತ್ರ ಜೋರಾಗಿದೆ. ರಾಜ್ಯಸಭೆಗೆ ರಾಜ್ಯದಿಂದ ಮೂವರು ಆಯ್ಕೆ ಖಚಿತವಾಗಿದೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಆಯ್ಕೆ ಖಚಿತವಾಗಿದೆ. ಕಾಂಗ್ರೆಸ್‌ನಿಂದ ಜೈರಾಮ್ ರಮೇಶ್ ಆಯ್ಕೆಯೂ ಖಚಿತವಾಗಿದೆ. ಇನ್ನುಳಿದಿರುವ ಒಂದು ಸ್ಥಾನ ಯಾರ ಪಾಲಾಗಲಿದೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more