NewsHour ಆರ್‌ಎಸ್ಎಸ್ ವಿರುದ್ಧ ಸಿದ್ದು ಹೇಳಿಕೆ ವಾಪಸ್ ಪಡೆಯಲು ಕಾಂಗ್ರೆಸ್ ನಾಯಕನ ಆಗ್ರಹ!

May 31, 2022, 11:25 PM IST

ಸಿದ್ದರಾಮಯ್ಯನವರು ಆರ್‌ಎಸ್ಎಸ್ ಕುರಿತ ನಪುಂಸಕ ಹೇಳಿಕೆಯನ್ನು ವಾಪಸ್ ಪಡೆಯಲು ಕಾಂಗ್ರೆಸ್ ನಾಯಕ ಲಕ್ಷ್ಮೀನಾರಾಯಣ ಮನವಿ ಮಾಡಿದ್ದಾರೆ.ಈ ಹೇಳಿಕೆಯಿಂದ ಹಿಂದೂ ಮನಸ್ಸುಗಳು ಒಡೆದಿದೆ ಎಂದಿದ್ದಾರೆ.ಇತ್ತ ರಾಜ್ಯಸಭಾ ಚುನಾವಣೆ ರಣತಂತ್ರ ಜೋರಾಗಿದೆ. ರಾಜ್ಯಸಭೆಗೆ ರಾಜ್ಯದಿಂದ ಮೂವರು ಆಯ್ಕೆ ಖಚಿತವಾಗಿದೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಆಯ್ಕೆ ಖಚಿತವಾಗಿದೆ. ಕಾಂಗ್ರೆಸ್‌ನಿಂದ ಜೈರಾಮ್ ರಮೇಶ್ ಆಯ್ಕೆಯೂ ಖಚಿತವಾಗಿದೆ. ಇನ್ನುಳಿದಿರುವ ಒಂದು ಸ್ಥಾನ ಯಾರ ಪಾಲಾಗಲಿದೆ?