NewsHour ಆರ್‌ಎಸ್ಎಸ್ ವಿರುದ್ಧ ಸಿದ್ದು ಹೇಳಿಕೆ ವಾಪಸ್ ಪಡೆಯಲು ಕಾಂಗ್ರೆಸ್ ನಾಯಕನ ಆಗ್ರಹ!

NewsHour ಆರ್‌ಎಸ್ಎಸ್ ವಿರುದ್ಧ ಸಿದ್ದು ಹೇಳಿಕೆ ವಾಪಸ್ ಪಡೆಯಲು ಕಾಂಗ್ರೆಸ್ ನಾಯಕನ ಆಗ್ರಹ!

Published : May 31, 2022, 11:25 PM IST
  • ಮುಸ್ಲಿಮ್ ಮತಕ್ಕಾಗಿ ಸಿದ್ದರಾಮಯ್ಯ RSS ವಿರುದ್ಧ ಹೇಳಿಕೆ, ಬಿಜೆಪಿ ಗರಂ
  • ರಾಜ್ಯಸಭೆ ಗೆಲುವಿನ ನಂಬರ್ ಗೇಮ್ ಲೆಕ್ಕಾಚಾರವೇನು?
  • ರೋಹಿತ್ ಚಕ್ರತೀರ್ಥ ಹಾಗೂ ಸಮಿತಿ ವಿರುದ್ಧ ಪ್ರತಿಭಟನೆ

ಸಿದ್ದರಾಮಯ್ಯನವರು ಆರ್‌ಎಸ್ಎಸ್ ಕುರಿತ ನಪುಂಸಕ ಹೇಳಿಕೆಯನ್ನು ವಾಪಸ್ ಪಡೆಯಲು ಕಾಂಗ್ರೆಸ್ ನಾಯಕ ಲಕ್ಷ್ಮೀನಾರಾಯಣ ಮನವಿ ಮಾಡಿದ್ದಾರೆ.ಈ ಹೇಳಿಕೆಯಿಂದ ಹಿಂದೂ ಮನಸ್ಸುಗಳು ಒಡೆದಿದೆ ಎಂದಿದ್ದಾರೆ.ಇತ್ತ ರಾಜ್ಯಸಭಾ ಚುನಾವಣೆ ರಣತಂತ್ರ ಜೋರಾಗಿದೆ. ರಾಜ್ಯಸಭೆಗೆ ರಾಜ್ಯದಿಂದ ಮೂವರು ಆಯ್ಕೆ ಖಚಿತವಾಗಿದೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಆಯ್ಕೆ ಖಚಿತವಾಗಿದೆ. ಕಾಂಗ್ರೆಸ್‌ನಿಂದ ಜೈರಾಮ್ ರಮೇಶ್ ಆಯ್ಕೆಯೂ ಖಚಿತವಾಗಿದೆ. ಇನ್ನುಳಿದಿರುವ ಒಂದು ಸ್ಥಾನ ಯಾರ ಪಾಲಾಗಲಿದೆ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more