ಸಿದ್ದರಾಮಯ್ಯ ಕೋಳಿ ಸಾರು ತಿಂದಿಲ್ಲ: ಊಟ ಬಡಿಸಿದವರೇ ಕೊಟ್ರು ಸ್ಪಷ್ಟನೆ

ಸಿದ್ದರಾಮಯ್ಯ ಕೋಳಿ ಸಾರು ತಿಂದಿಲ್ಲ: ಊಟ ಬಡಿಸಿದವರೇ ಕೊಟ್ರು ಸ್ಪಷ್ಟನೆ

Published : Aug 21, 2022, 07:15 PM IST

ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ಮಡಿಕೇರಿ, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗು ಪ್ರವಾಸದ ವೇಳೆ ಮಾಂಸ ಊಟ ಮಾಡಿ ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನುವ ಆರೋಪವನ್ನು ಬಿಜೆಪಿ ಮಾಡಿದೆ.

ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

ಇದನ್ನು ಕಾಂಗ್ರೆಸ್ ನಾಯಕರು ಅಲ್ಲೆಗೆಳೆದಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more