ಸಿದ್ದರಾಮಯ್ಯ ಕೋಳಿ ಸಾರು ತಿಂದಿಲ್ಲ: ಊಟ ಬಡಿಸಿದವರೇ ಕೊಟ್ರು ಸ್ಪಷ್ಟನೆ

ಸಿದ್ದರಾಮಯ್ಯ ಕೋಳಿ ಸಾರು ತಿಂದಿಲ್ಲ: ಊಟ ಬಡಿಸಿದವರೇ ಕೊಟ್ರು ಸ್ಪಷ್ಟನೆ

Published : Aug 21, 2022, 07:15 PM IST

ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ಮಡಿಕೇರಿ, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗು ಪ್ರವಾಸದ ವೇಳೆ ಮಾಂಸ ಊಟ ಮಾಡಿ ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನುವ ಆರೋಪವನ್ನು ಬಿಜೆಪಿ ಮಾಡಿದೆ.

ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

ಇದನ್ನು ಕಾಂಗ್ರೆಸ್ ನಾಯಕರು ಅಲ್ಲೆಗೆಳೆದಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more