ರೆಡ್ಡಿ ಖಡ್ಗ ತಂದರೆ ಜಮೀರ್ ಏನ್ ಮಾಡ್ತಾರೆ? ನೋಡ್ತಾ ಇರಿ

ರೆಡ್ಡಿ ಖಡ್ಗ ತಂದರೆ ಜಮೀರ್ ಏನ್ ಮಾಡ್ತಾರೆ? ನೋಡ್ತಾ ಇರಿ

Published : Jan 06, 2020, 05:17 PM ISTUpdated : Jan 06, 2020, 05:35 PM IST

ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ

ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು(ಜ. 06)  ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!