ಸೇನಾಪತಿಗಳ ಒತ್ತಾಸೆಗೆ ಓಕೆ ಅನ್ನುತ್ತಾ ಹಸ್ತ ಹೈಕಮಾಂಡ್? ಲೋಕಸಮರಕ್ಕೆ ಸಜ್ಜಾಗುತ್ತಿದೆ ರಾಜ್ಯದ ಅಖಾಡ!

ಸೇನಾಪತಿಗಳ ಒತ್ತಾಸೆಗೆ ಓಕೆ ಅನ್ನುತ್ತಾ ಹಸ್ತ ಹೈಕಮಾಂಡ್? ಲೋಕಸಮರಕ್ಕೆ ಸಜ್ಜಾಗುತ್ತಿದೆ ರಾಜ್ಯದ ಅಖಾಡ!

Published : Feb 24, 2024, 05:50 PM ISTUpdated : Feb 24, 2024, 05:56 PM IST

ಲೋಕ ಸಮರ ಗೆಲ್ಲಿಸಿಕೊಡುತ್ತಾ ಕಾಂಗ್ರೆಸ್ ನಾಯಕರ ಒತ್ತಡ?
ಕಾಂಗ್ರೆಸ್ ಹೆಣೆದ ರಣತಂತ್ರ..ಎದುರಾಳಿಗೆ ಏನು ಸಂದೇಶ..?
ಹೈಕಮಾಂಡ್ ಮುಂದೆ ವಿಚಿತ್ರ ಬೇಡಿಕೆ ಇಟ್ಟರಂತೆ ಶಾಸಕರು!
ಮಕ್ಕಳಿಗೆ ಟಿಕೆಟ್ ಕೊಡಿ ಅಂತಿದ್ದಾರಂತೆ ಸಚಿವರು?ಯಾಕಂತೆ?

ರಾಷ್ಟ್ರ ರಾಜಕಾರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ. ಈಗಿರೋ ಬ್ರೇಕಿಂಗ್ ನ್ಯೂಸ್ ಈಗಲೇ ಹಳೇದಾಗ್ತಾ ಇದೆ. ಒಂದು ಕಡೆ ಕಾಂಗ್ರೆಸ್(Congress) ಮತ್ತೊಂದು ಕಡೆ, ಬಿಜೆಪಿ(BJP), ಜೆಡಿಎಸ್(JDS) ಮೈತ್ರಿ ಪಡೆ ಇಬ್ಬರ ಮಧ್ಯೆ, ಬಿರುಸಾಗಿಯೇ ಸಾಗ್ತಾ ಇದೆ, ರೋಚಕ ಕದನ. ಇನ್ನೂ ಲೋಕಸಮರಕ್ಕೆ ನೂರು ದಿನ ಕೂಡ ಉಳಿದಿಲ್ಲ. ಅಷ್ಟರಲ್ಲಿ ಅಷ್ಟ್ರೊಳಗೆ ತಂತ್ರಗಾರಿಕೆ ರೂಪಿಸಿಕೊಂಡು ಅಖಾಡ ಪ್ರವೇಶಿಸಬೇಕಿವೆ ರಾಜಕೀಯ ಪಕ್ಷಗಳು. ಅದರ ಒಂದು ಪ್ರಮುಖ ಭಾಗವೇ, ಮಹಾಘಟಬಂಧನ್, ಅರ್ಥಾತ್ ಐಎನ್‌ಡಿಐಎ ಒಕ್ಕೂಟ. ಆ ಒಕ್ಕೂಟದ ಕತೆ ಸದ್ಯಕ್ಕೆ ಏನು ಅನ್ನೋದು ನಿಮಗೇ ಗೊತ್ತಿದೆ. ಆ ಇಂಡಿ ಮೈತ್ರಿ ರಚನೆಗೆ ಮುಂದಾದ ದೀದಿ- ಮೈತ್ರುಕೂಟಕ್ಕೆ ಹೆಸರು ಓಕೆ ಮಾಡಿದ ನಿತೀಶ್, ಈಗಾಗ್ಲೇ ಮೈತ್ರಿಯಿಂದ ದೂರ ಸರಿದಿದ್ದಾಗಿದೆ. ಇದೇ ಕಾರಣಕ್ಕೆ, ಕಾಂಗ್ರೆಸ್ ತನ್ನ ದೊಡ್ಡ ಗೆಲುವಿಗೆ ಮತ್ತಷ್ಟು ಕಸರತ್ತು ನಡೆಸಬೇಕಾಗಿದೆ. ಕರ್ನಾಟಕ(Karnataka) ಸದ್ಯಕ್ಕಂತೂ ಕಾಂಗ್ರೆಸ್ ಪಾಲಿಗೆ ಬಲಭದ್ರ ಕೋಟೆ. ಸಿದ್ದರಾಮಯ್ಯ(Siddaramaiah) ಸರ್ಕಾರ, ಡಿಕೆ ಶಿವಕುಮಾರ್ ಹೊಣೆಗಾರಿಕೆ ಕಾಂಗ್ರೆಸ್‌ಗೆ ಗಜಬಲವನ್ನಂತೂ ತಂದಿದೆ. ಹಾಗಾಗಿನೇ, ಇಲ್ಲಿರೋ ಒಟ್ಟು, 28 ಕ್ಷೇತ್ರಗಳ ಪೈಕಿ, ಕನಿಷ್ಟ 15ರಿಂದ 20 ಸೀಟುಗಳಲ್ಲಿ ಗೆಲುವು ಸಾಧಿಸಬೇಕು ಅನ್ನೋ ಟಾಸ್ಕ್, ರಾಜ್ಯ ಕಾಂಗ್ರೆಸ್ ನಾಯಕರ ಮುಂದಿದೆ.

ಇದನ್ನೂ ವೀಕ್ಷಿಸಿ:  Belagavi: ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಯುವತಿ ಬದುಕು ಬರ್ಬಾದ್..! ಆರು ವರ್ಷ ಪ್ರೀತಿಸಿ ಕೈಕೊಟ್ಟ ಕಿರಾತಕ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more