Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Published : May 13, 2023, 12:00 PM IST

ನಾವು 30-32 ಸೀಟ್‌ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ. ಹಾಗಾಗಿ ನಮಗೆ ಬೇಡಿಕೆ ಇಲ್ಲ. ಇನ್ನೂ ಸ್ವಲ್ಪ ಗಂಟೆಗಳಲ್ಲೇ ಫಲಿತಾಂಶವೇನು ಎಂಬುದು ತಿಳಿಯಲಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜನ ಅಸ್ಥಿರತೆ ಬಯಸುವುದಿಲ್ಲ. ಈಗಾಗಲೇ ಕಾಂಗ್ರೆಸ್‌  ನಾಯಕರು ಸೂಟು ಬೂಟು ಹೊಲಿಸಿಕೊಂಡಿರುತ್ತಾರೆ. ಅವರು ಪ್ರಮಾಣ ವಚನ ತೆಗೆದುಕೊಳ್ಳುವುದೊಂದೇ ಬಾಕಿ ಇರುವುದು. ಈಗಾಗಲೇ ಅವರು ಮೇಲೆ ಇದ್ದಾರೆ. ನನ್ನನ್ನು ಯಾವ ನಾಯಕರು ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನನ್ನ ಪಾಡಿಗೆ ನಾನು ಸಿಂಗಾಪುರಕ್ಕೆ ಹೋಗಿದ್ದೆ. ಅದು ಕೂಡ ವಿಶ್ರಾಂತಿ ಪಡೆಯಲು. ಸದ್ಯ ನಾನು ಚುನಾವಣಾ ಫಲಿತಾಂಶವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more