Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Published : May 13, 2023, 12:00 PM IST

ನಾವು 30-32 ಸೀಟ್‌ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ. ಹಾಗಾಗಿ ನಮಗೆ ಬೇಡಿಕೆ ಇಲ್ಲ. ಇನ್ನೂ ಸ್ವಲ್ಪ ಗಂಟೆಗಳಲ್ಲೇ ಫಲಿತಾಂಶವೇನು ಎಂಬುದು ತಿಳಿಯಲಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜನ ಅಸ್ಥಿರತೆ ಬಯಸುವುದಿಲ್ಲ. ಈಗಾಗಲೇ ಕಾಂಗ್ರೆಸ್‌  ನಾಯಕರು ಸೂಟು ಬೂಟು ಹೊಲಿಸಿಕೊಂಡಿರುತ್ತಾರೆ. ಅವರು ಪ್ರಮಾಣ ವಚನ ತೆಗೆದುಕೊಳ್ಳುವುದೊಂದೇ ಬಾಕಿ ಇರುವುದು. ಈಗಾಗಲೇ ಅವರು ಮೇಲೆ ಇದ್ದಾರೆ. ನನ್ನನ್ನು ಯಾವ ನಾಯಕರು ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನನ್ನ ಪಾಡಿಗೆ ನಾನು ಸಿಂಗಾಪುರಕ್ಕೆ ಹೋಗಿದ್ದೆ. ಅದು ಕೂಡ ವಿಶ್ರಾಂತಿ ಪಡೆಯಲು. ಸದ್ಯ ನಾನು ಚುನಾವಣಾ ಫಲಿತಾಂಶವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more