Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Published : May 13, 2023, 12:00 PM IST

ನಾವು 30-32 ಸೀಟ್‌ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ. ಹಾಗಾಗಿ ನಮಗೆ ಬೇಡಿಕೆ ಇಲ್ಲ. ಇನ್ನೂ ಸ್ವಲ್ಪ ಗಂಟೆಗಳಲ್ಲೇ ಫಲಿತಾಂಶವೇನು ಎಂಬುದು ತಿಳಿಯಲಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜನ ಅಸ್ಥಿರತೆ ಬಯಸುವುದಿಲ್ಲ. ಈಗಾಗಲೇ ಕಾಂಗ್ರೆಸ್‌  ನಾಯಕರು ಸೂಟು ಬೂಟು ಹೊಲಿಸಿಕೊಂಡಿರುತ್ತಾರೆ. ಅವರು ಪ್ರಮಾಣ ವಚನ ತೆಗೆದುಕೊಳ್ಳುವುದೊಂದೇ ಬಾಕಿ ಇರುವುದು. ಈಗಾಗಲೇ ಅವರು ಮೇಲೆ ಇದ್ದಾರೆ. ನನ್ನನ್ನು ಯಾವ ನಾಯಕರು ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನನ್ನ ಪಾಡಿಗೆ ನಾನು ಸಿಂಗಾಪುರಕ್ಕೆ ಹೋಗಿದ್ದೆ. ಅದು ಕೂಡ ವಿಶ್ರಾಂತಿ ಪಡೆಯಲು. ಸದ್ಯ ನಾನು ಚುನಾವಣಾ ಫಲಿತಾಂಶವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more