Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Published : May 13, 2023, 12:00 PM IST

ನಾವು 30-32 ಸೀಟ್‌ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ. ಹಾಗಾಗಿ ನಮಗೆ ಬೇಡಿಕೆ ಇಲ್ಲ. ಇನ್ನೂ ಸ್ವಲ್ಪ ಗಂಟೆಗಳಲ್ಲೇ ಫಲಿತಾಂಶವೇನು ಎಂಬುದು ತಿಳಿಯಲಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜನ ಅಸ್ಥಿರತೆ ಬಯಸುವುದಿಲ್ಲ. ಈಗಾಗಲೇ ಕಾಂಗ್ರೆಸ್‌  ನಾಯಕರು ಸೂಟು ಬೂಟು ಹೊಲಿಸಿಕೊಂಡಿರುತ್ತಾರೆ. ಅವರು ಪ್ರಮಾಣ ವಚನ ತೆಗೆದುಕೊಳ್ಳುವುದೊಂದೇ ಬಾಕಿ ಇರುವುದು. ಈಗಾಗಲೇ ಅವರು ಮೇಲೆ ಇದ್ದಾರೆ. ನನ್ನನ್ನು ಯಾವ ನಾಯಕರು ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನನ್ನ ಪಾಡಿಗೆ ನಾನು ಸಿಂಗಾಪುರಕ್ಕೆ ಹೋಗಿದ್ದೆ. ಅದು ಕೂಡ ವಿಶ್ರಾಂತಿ ಪಡೆಯಲು. ಸದ್ಯ ನಾನು ಚುನಾವಣಾ ಫಲಿತಾಂಶವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more