Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Published : Feb 22, 2024, 12:08 PM IST

ಯತೀಂದ್ರ ಸ್ಪರ್ಧೆ ವಿಚಾರದಲ್ಲಿ ಒಂದು ಕಾಲು ಹಿಂದಿಟ್ಟ ಸಿದ್ದರಾಮಯ್ಯ
‘ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಬೇಡ’
‘ಬಿಜೆಪಿ, ಜೆಡಿಎಸ್ ಮೈತ್ರಿ ಆಗದಿದ್ದರೆ ಯತೀಂದ್ರಗೆ ಗೆಲುವಿನ ಚಾನ್ಸ್ ಜಾಸ್ತಿ’

ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಹಂಚಿಕೆಯೇ ಭಾರೀ ತಲೆನೋವಾಗಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್(Congress) ನಾಯಕರು ಸಭೆ ನಡೆಸಿದ್ರು. ಒಂದೆಡೆ ಹಳೇ ಮೈಸೂರು(Mysore) ಭಾಗದ ಒಕ್ಕಲಿಗರಿಗೆ ಸಿಎಂ, ಡಿಸಿಎಂ ಟಾಸ್ಕ್ ನೀಡಿದ್ರೆ, ಇನ್ನೊಂದೆಡೆ ಖರ್ಗೆಯೇ ಮತ್ತೆ ಕಲಬರಗಿಯಿಂದ ಸ್ಪರ್ಧಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಖರ್ಗೆ ನಿರಾಕರಿಸಿದ್ದು, ಅವರ ಬದಲು ಅವರ ಕುಟುಂಬಸ್ಥರನ್ನೇ ಕಣಕ್ಕಿಳಿಸಿ ಎಂದು ಶಾಸಕರು ಒತ್ತಾಯಿಸಿದ್ದಾರೆ. ಯತೀಂದ್ರ(Yathindra) ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಆದ್ರೆ ಬೆಂಬಲಿಗರ ಮಾತನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬಿಜೆಪಿ(BJP)-ಜೆಡಿಎಸ್(Jds) ಮೈತ್ರಿ ಯತೀಂದ್ರ ಪಾಲಿಗೆ ಮುಳ್ಳಾಗುವ ಸಾಧ್ಯತೆ ಇದೆ. ಈಗ ಚುನಾವಣೆಗೆ ಸ್ಪರ್ಧಿಸುವ ರಿಸ್ಕ್ ಬೇಡ. ಪರಿಸ್ಥಿತಿ ನಾವು ಅಂದು ಕೊಂಡ ರೀತಿಯಲ್ಲಿ ಇಲ್ಲ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Samajwadi Party: 5 ಪ್ರಮುಖ ರಾಜ್ಯಗಳಲ್ಲಿ ಮೈತ್ರಿ ಫೇಲ್.. ಉತ್ತರ ಪ್ರದೇಶದಲ್ಲಿ I.N.D.I.A. ಸಕ್ಸಸ್ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more