Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Published : Feb 22, 2024, 12:08 PM IST

ಯತೀಂದ್ರ ಸ್ಪರ್ಧೆ ವಿಚಾರದಲ್ಲಿ ಒಂದು ಕಾಲು ಹಿಂದಿಟ್ಟ ಸಿದ್ದರಾಮಯ್ಯ
‘ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಬೇಡ’
‘ಬಿಜೆಪಿ, ಜೆಡಿಎಸ್ ಮೈತ್ರಿ ಆಗದಿದ್ದರೆ ಯತೀಂದ್ರಗೆ ಗೆಲುವಿನ ಚಾನ್ಸ್ ಜಾಸ್ತಿ’

ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಹಂಚಿಕೆಯೇ ಭಾರೀ ತಲೆನೋವಾಗಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್(Congress) ನಾಯಕರು ಸಭೆ ನಡೆಸಿದ್ರು. ಒಂದೆಡೆ ಹಳೇ ಮೈಸೂರು(Mysore) ಭಾಗದ ಒಕ್ಕಲಿಗರಿಗೆ ಸಿಎಂ, ಡಿಸಿಎಂ ಟಾಸ್ಕ್ ನೀಡಿದ್ರೆ, ಇನ್ನೊಂದೆಡೆ ಖರ್ಗೆಯೇ ಮತ್ತೆ ಕಲಬರಗಿಯಿಂದ ಸ್ಪರ್ಧಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಖರ್ಗೆ ನಿರಾಕರಿಸಿದ್ದು, ಅವರ ಬದಲು ಅವರ ಕುಟುಂಬಸ್ಥರನ್ನೇ ಕಣಕ್ಕಿಳಿಸಿ ಎಂದು ಶಾಸಕರು ಒತ್ತಾಯಿಸಿದ್ದಾರೆ. ಯತೀಂದ್ರ(Yathindra) ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಆದ್ರೆ ಬೆಂಬಲಿಗರ ಮಾತನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬಿಜೆಪಿ(BJP)-ಜೆಡಿಎಸ್(Jds) ಮೈತ್ರಿ ಯತೀಂದ್ರ ಪಾಲಿಗೆ ಮುಳ್ಳಾಗುವ ಸಾಧ್ಯತೆ ಇದೆ. ಈಗ ಚುನಾವಣೆಗೆ ಸ್ಪರ್ಧಿಸುವ ರಿಸ್ಕ್ ಬೇಡ. ಪರಿಸ್ಥಿತಿ ನಾವು ಅಂದು ಕೊಂಡ ರೀತಿಯಲ್ಲಿ ಇಲ್ಲ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Samajwadi Party: 5 ಪ್ರಮುಖ ರಾಜ್ಯಗಳಲ್ಲಿ ಮೈತ್ರಿ ಫೇಲ್.. ಉತ್ತರ ಪ್ರದೇಶದಲ್ಲಿ I.N.D.I.A. ಸಕ್ಸಸ್ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more