Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Published : Feb 22, 2024, 12:08 PM IST

ಯತೀಂದ್ರ ಸ್ಪರ್ಧೆ ವಿಚಾರದಲ್ಲಿ ಒಂದು ಕಾಲು ಹಿಂದಿಟ್ಟ ಸಿದ್ದರಾಮಯ್ಯ
‘ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಬೇಡ’
‘ಬಿಜೆಪಿ, ಜೆಡಿಎಸ್ ಮೈತ್ರಿ ಆಗದಿದ್ದರೆ ಯತೀಂದ್ರಗೆ ಗೆಲುವಿನ ಚಾನ್ಸ್ ಜಾಸ್ತಿ’

ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಹಂಚಿಕೆಯೇ ಭಾರೀ ತಲೆನೋವಾಗಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್(Congress) ನಾಯಕರು ಸಭೆ ನಡೆಸಿದ್ರು. ಒಂದೆಡೆ ಹಳೇ ಮೈಸೂರು(Mysore) ಭಾಗದ ಒಕ್ಕಲಿಗರಿಗೆ ಸಿಎಂ, ಡಿಸಿಎಂ ಟಾಸ್ಕ್ ನೀಡಿದ್ರೆ, ಇನ್ನೊಂದೆಡೆ ಖರ್ಗೆಯೇ ಮತ್ತೆ ಕಲಬರಗಿಯಿಂದ ಸ್ಪರ್ಧಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಖರ್ಗೆ ನಿರಾಕರಿಸಿದ್ದು, ಅವರ ಬದಲು ಅವರ ಕುಟುಂಬಸ್ಥರನ್ನೇ ಕಣಕ್ಕಿಳಿಸಿ ಎಂದು ಶಾಸಕರು ಒತ್ತಾಯಿಸಿದ್ದಾರೆ. ಯತೀಂದ್ರ(Yathindra) ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಆದ್ರೆ ಬೆಂಬಲಿಗರ ಮಾತನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬಿಜೆಪಿ(BJP)-ಜೆಡಿಎಸ್(Jds) ಮೈತ್ರಿ ಯತೀಂದ್ರ ಪಾಲಿಗೆ ಮುಳ್ಳಾಗುವ ಸಾಧ್ಯತೆ ಇದೆ. ಈಗ ಚುನಾವಣೆಗೆ ಸ್ಪರ್ಧಿಸುವ ರಿಸ್ಕ್ ಬೇಡ. ಪರಿಸ್ಥಿತಿ ನಾವು ಅಂದು ಕೊಂಡ ರೀತಿಯಲ್ಲಿ ಇಲ್ಲ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Samajwadi Party: 5 ಪ್ರಮುಖ ರಾಜ್ಯಗಳಲ್ಲಿ ಮೈತ್ರಿ ಫೇಲ್.. ಉತ್ತರ ಪ್ರದೇಶದಲ್ಲಿ I.N.D.I.A. ಸಕ್ಸಸ್ !

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more