ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

Published : Aug 23, 2020, 08:06 PM IST

ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎನ್ನಲಾಗುತ್ತಿದೆ. 

ನವದೆಹಲಿ, (ಆ.23): ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ನಾಯಕತ್ವದ ಬದಲಾವಣೆಗೆ ಆಗ್ರಹಿಸಿದೆ. ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಶುರುವಾಗುತ್ತಿದೆ ಬದಲಾವಣೆಯ ಪರ್ವ: 23 ಮಂದಿ ಹಿರಿಯ ನಾಯಕರಿಗೆ ಗೇಟ್ ಪಾಸ್?

 ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಗಾಂಧಿಯೇತರರಿಗೆ ಅಧ್ಯಕ್ಷಗಿರಿ ಸಿಗುತ್ತಾ  ಎನ್ನುವ ಕುತೂಹಲ ಮೂಡಿಸಿದೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!