ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

Published : Aug 23, 2020, 08:06 PM IST

ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎನ್ನಲಾಗುತ್ತಿದೆ. 

ನವದೆಹಲಿ, (ಆ.23): ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ನಾಯಕತ್ವದ ಬದಲಾವಣೆಗೆ ಆಗ್ರಹಿಸಿದೆ. ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಶುರುವಾಗುತ್ತಿದೆ ಬದಲಾವಣೆಯ ಪರ್ವ: 23 ಮಂದಿ ಹಿರಿಯ ನಾಯಕರಿಗೆ ಗೇಟ್ ಪಾಸ್?

 ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಗಾಂಧಿಯೇತರರಿಗೆ ಅಧ್ಯಕ್ಷಗಿರಿ ಸಿಗುತ್ತಾ  ಎನ್ನುವ ಕುತೂಹಲ ಮೂಡಿಸಿದೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!