ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

Published : Aug 23, 2020, 08:06 PM IST

ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎನ್ನಲಾಗುತ್ತಿದೆ. 

ನವದೆಹಲಿ, (ಆ.23): ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ನಾಯಕತ್ವದ ಬದಲಾವಣೆಗೆ ಆಗ್ರಹಿಸಿದೆ. ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಶುರುವಾಗುತ್ತಿದೆ ಬದಲಾವಣೆಯ ಪರ್ವ: 23 ಮಂದಿ ಹಿರಿಯ ನಾಯಕರಿಗೆ ಗೇಟ್ ಪಾಸ್?

 ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಗಾಂಧಿಯೇತರರಿಗೆ ಅಧ್ಯಕ್ಷಗಿರಿ ಸಿಗುತ್ತಾ  ಎನ್ನುವ ಕುತೂಹಲ ಮೂಡಿಸಿದೆ.

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್