ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

Suvarna News   | Asianet News
Published : Dec 10, 2020, 03:47 PM IST

ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿದ ಕಾಂಗ್ರೆಸ್‌ ನಾಯಕರು| ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟ ಕಾಂಗ್ರೆಸ್‌| ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಭಾಗಿ| 

ಬೆಂಗಳೂರು(ಡಿ.10): ಸದನಕ್ಕೆ ಗೈರು ಹಾಜರಾದ ಕಾಂಗ್ರೆಸ್‌ ನಾಯಕರು ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆಯಿಂದಲೇ ಕೈ ನಾಯಕರು ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದಾರೆ.

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ಇಂದು ರೈತರು ಹಾಗೂ ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಪ್ರತಿಭಟನೆಲ್ಲಿ ಭಾಗಿಯಾಗಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?