ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

Published : Dec 10, 2020, 03:47 PM IST

ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿದ ಕಾಂಗ್ರೆಸ್‌ ನಾಯಕರು| ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟ ಕಾಂಗ್ರೆಸ್‌| ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಭಾಗಿ| 

ಬೆಂಗಳೂರು(ಡಿ.10): ಸದನಕ್ಕೆ ಗೈರು ಹಾಜರಾದ ಕಾಂಗ್ರೆಸ್‌ ನಾಯಕರು ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆಯಿಂದಲೇ ಕೈ ನಾಯಕರು ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದಾರೆ.

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ಇಂದು ರೈತರು ಹಾಗೂ ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಪ್ರತಿಭಟನೆಲ್ಲಿ ಭಾಗಿಯಾಗಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!