ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

Suvarna News   | Asianet News
Published : Dec 10, 2020, 03:47 PM IST

ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿದ ಕಾಂಗ್ರೆಸ್‌ ನಾಯಕರು| ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟ ಕಾಂಗ್ರೆಸ್‌| ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಭಾಗಿ| 

ಬೆಂಗಳೂರು(ಡಿ.10): ಸದನಕ್ಕೆ ಗೈರು ಹಾಜರಾದ ಕಾಂಗ್ರೆಸ್‌ ನಾಯಕರು ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆಯಿಂದಲೇ ಕೈ ನಾಯಕರು ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದಾರೆ.

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ಇಂದು ರೈತರು ಹಾಗೂ ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಪ್ರತಿಭಟನೆಲ್ಲಿ ಭಾಗಿಯಾಗಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!