ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

ಸದನಕ್ಕೆ ಚಕ್ಕರ್‌: ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರು ಹಾಜರ್‌

Suvarna News   | Asianet News
Published : Dec 10, 2020, 03:47 PM IST

ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿದ ಕಾಂಗ್ರೆಸ್‌ ನಾಯಕರು| ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟ ಕಾಂಗ್ರೆಸ್‌| ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಭಾಗಿ| 

ಬೆಂಗಳೂರು(ಡಿ.10): ಸದನಕ್ಕೆ ಗೈರು ಹಾಜರಾದ ಕಾಂಗ್ರೆಸ್‌ ನಾಯಕರು ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿಧಾನಸೌಧದಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆಯಿಂದಲೇ ಕೈ ನಾಯಕರು ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ರೈತರ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದಾರೆ.

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ಇಂದು ರೈತರು ಹಾಗೂ ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಪ್ರತಿಭಟನೆಲ್ಲಿ ಭಾಗಿಯಾಗಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?