ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

Published : Dec 17, 2024, 11:21 AM IST

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ 

ಬೆಂಗಳೂರು(ಡಿ.17):  ಅನ್ವರ್‌ ಮಾಣಿಪ್ಪಾಡಿ ಹೇಳಿದ್ದನೇ ನಾವು ಹೇಳ್ತಿರೋದು, ಸಿಬಿಐ ತನಿಖೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು 150 ಕೋಟಿ ಆಮಿಷದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.  ಮಾಣಿಪ್ಪಾಡಿ ಈ ಹಿಂದೆ ಸ್ವತಃ ಹೇಳಿದ್ದಾರೆ. ಮೊದಲು ಅವರ ಹೇಳಿದ ಮೇಲೆ ನಾವು ರಿಯಾಕ್ಟ್ ಮಾಡಿದ್ದೇವೆ. ಹಾಗಿದ್ದರೆ ನಾವು ಹೇಳಿದ್ದೆ ಸರಿ. ಮಾಣಿಪ್ಪಡಿ ಪ್ರಕರಣ ಸಿಬಿಐ ಕೊಡುವ ಚರ್ಚೆ ಪ್ರಸ್ತಾಪ ಮಾಡುತ್ತೇವೆ. ಈಗ ಇಲ್ಲ ಅಂತಿರುವುದಕ್ಕೆ ನೀವೆ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ. 

ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಾಣಿಪ್ಪಾಡಿ ಕೈನಲ್ಲಿ ಬಿಜೆಪಿಯವರು ಹೇಳಿಕೆ ಕೊಡಿಸಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಕ್ಫ್‌ ಅಮಿಷದ ಬಗ್ಗೆ ಮಾತನಾಡಿದ್ದಾರೆ. ಮಾಣಿಪ್ಪಡಿ ಹೇಳಿಕೆಯನ್ನು ಸಿಎಂ ಉಲ್ಲೇಖ ಮಾಡಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ಈ ಬಗ್ಗೆ ಸಿಬಿಐ ಪತ್ರ ಬರೆಯಲಿ, ನಂತರ ನಾವು ನೋಡುತ್ತೇವೆ. ಅನ್ವರ್ ಮಾನಪ್ಪಾಡಿ ಕೈಯಲ್ಲಿ ಈಗ ಹೇಳಿಕೆ ಕೊಡಿಸಿದ್ದಾರೆ ಎಂದು ಹೇಳಿದ್ದಾರೆ. 

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ. ಈ ರೀತಿಯ ವಿಚಾರದಲ್ಲಿ ಪರ ವಿರೋಧದ ಠೀಕೆಗಳು ಟಿಪ್ಪಣಿ ಸಾಮಾನ್ಯ. ಸರ್ಕಾರ ಮಟ್ಟದಲ್ಲಿ ಯೋಚನೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more