ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

Published : Dec 17, 2024, 11:21 AM IST

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ 

ಬೆಂಗಳೂರು(ಡಿ.17):  ಅನ್ವರ್‌ ಮಾಣಿಪ್ಪಾಡಿ ಹೇಳಿದ್ದನೇ ನಾವು ಹೇಳ್ತಿರೋದು, ಸಿಬಿಐ ತನಿಖೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು 150 ಕೋಟಿ ಆಮಿಷದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.  ಮಾಣಿಪ್ಪಾಡಿ ಈ ಹಿಂದೆ ಸ್ವತಃ ಹೇಳಿದ್ದಾರೆ. ಮೊದಲು ಅವರ ಹೇಳಿದ ಮೇಲೆ ನಾವು ರಿಯಾಕ್ಟ್ ಮಾಡಿದ್ದೇವೆ. ಹಾಗಿದ್ದರೆ ನಾವು ಹೇಳಿದ್ದೆ ಸರಿ. ಮಾಣಿಪ್ಪಡಿ ಪ್ರಕರಣ ಸಿಬಿಐ ಕೊಡುವ ಚರ್ಚೆ ಪ್ರಸ್ತಾಪ ಮಾಡುತ್ತೇವೆ. ಈಗ ಇಲ್ಲ ಅಂತಿರುವುದಕ್ಕೆ ನೀವೆ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ. 

ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಾಣಿಪ್ಪಾಡಿ ಕೈನಲ್ಲಿ ಬಿಜೆಪಿಯವರು ಹೇಳಿಕೆ ಕೊಡಿಸಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಕ್ಫ್‌ ಅಮಿಷದ ಬಗ್ಗೆ ಮಾತನಾಡಿದ್ದಾರೆ. ಮಾಣಿಪ್ಪಡಿ ಹೇಳಿಕೆಯನ್ನು ಸಿಎಂ ಉಲ್ಲೇಖ ಮಾಡಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ಈ ಬಗ್ಗೆ ಸಿಬಿಐ ಪತ್ರ ಬರೆಯಲಿ, ನಂತರ ನಾವು ನೋಡುತ್ತೇವೆ. ಅನ್ವರ್ ಮಾನಪ್ಪಾಡಿ ಕೈಯಲ್ಲಿ ಈಗ ಹೇಳಿಕೆ ಕೊಡಿಸಿದ್ದಾರೆ ಎಂದು ಹೇಳಿದ್ದಾರೆ. 

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ. ಈ ರೀತಿಯ ವಿಚಾರದಲ್ಲಿ ಪರ ವಿರೋಧದ ಠೀಕೆಗಳು ಟಿಪ್ಪಣಿ ಸಾಮಾನ್ಯ. ಸರ್ಕಾರ ಮಟ್ಟದಲ್ಲಿ ಯೋಚನೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more