ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

ವಿಜಯೇಂದ್ರ 150 ಕೋಟಿ ಆಮಿಷ: ಬಿಜೆಪಿ ವಿರುದ್ಧವೇ ಅಸ್ತ್ರ ಹೆಣೆದ ಕಾಂಗ್ರೆಸ್‌ ನಾಯಕರು!

Published : Dec 17, 2024, 11:21 AM IST

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ 

ಬೆಂಗಳೂರು(ಡಿ.17):  ಅನ್ವರ್‌ ಮಾಣಿಪ್ಪಾಡಿ ಹೇಳಿದ್ದನೇ ನಾವು ಹೇಳ್ತಿರೋದು, ಸಿಬಿಐ ತನಿಖೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು 150 ಕೋಟಿ ಆಮಿಷದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.  ಮಾಣಿಪ್ಪಾಡಿ ಈ ಹಿಂದೆ ಸ್ವತಃ ಹೇಳಿದ್ದಾರೆ. ಮೊದಲು ಅವರ ಹೇಳಿದ ಮೇಲೆ ನಾವು ರಿಯಾಕ್ಟ್ ಮಾಡಿದ್ದೇವೆ. ಹಾಗಿದ್ದರೆ ನಾವು ಹೇಳಿದ್ದೆ ಸರಿ. ಮಾಣಿಪ್ಪಡಿ ಪ್ರಕರಣ ಸಿಬಿಐ ಕೊಡುವ ಚರ್ಚೆ ಪ್ರಸ್ತಾಪ ಮಾಡುತ್ತೇವೆ. ಈಗ ಇಲ್ಲ ಅಂತಿರುವುದಕ್ಕೆ ನೀವೆ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ. 

ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಾಣಿಪ್ಪಾಡಿ ಕೈನಲ್ಲಿ ಬಿಜೆಪಿಯವರು ಹೇಳಿಕೆ ಕೊಡಿಸಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಕ್ಫ್‌ ಅಮಿಷದ ಬಗ್ಗೆ ಮಾತನಾಡಿದ್ದಾರೆ. ಮಾಣಿಪ್ಪಡಿ ಹೇಳಿಕೆಯನ್ನು ಸಿಎಂ ಉಲ್ಲೇಖ ಮಾಡಿದ್ದಾರೆ.  ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ಈ ಬಗ್ಗೆ ಸಿಬಿಐ ಪತ್ರ ಬರೆಯಲಿ, ನಂತರ ನಾವು ನೋಡುತ್ತೇವೆ. ಅನ್ವರ್ ಮಾನಪ್ಪಾಡಿ ಕೈಯಲ್ಲಿ ಈಗ ಹೇಳಿಕೆ ಕೊಡಿಸಿದ್ದಾರೆ ಎಂದು ಹೇಳಿದ್ದಾರೆ. 

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ನೂರೈವತ್ತು ಕೋಟಿ ಆಫರ್ ಮಾಡಿದ್ದಾರೆ ಎನ್ನುವ ಕ್ಲಿಪ್ಪಿಂಗ್ ಇದೆ. ಮಾಣಿಪ್ಪಾಡಿ ಹೇಳಿದ್ದಾರೆ. ವಿಡಿಯೋ ಕ್ರಿಯೇಟ್ ಮಾಡಿದ್ದಲ್ಲ. ಬಿಜೆಪಿಯವರು ಧಮ್ಕಿ ಹಾಕಿ ಉಲ್ಟಾ ಹೇಳಿಸೋ ಕೆಲಸ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಬಿಐ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡ್ತೇವೆ, ಅವಶ್ಯಕತೆ ಇದ್ರೆ ತೀರ್ಮಾನ ಮಾಡ್ತೇವೆ. ಈ ರೀತಿಯ ವಿಚಾರದಲ್ಲಿ ಪರ ವಿರೋಧದ ಠೀಕೆಗಳು ಟಿಪ್ಪಣಿ ಸಾಮಾನ್ಯ. ಸರ್ಕಾರ ಮಟ್ಟದಲ್ಲಿ ಯೋಚನೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more