ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

Published : Feb 17, 2024, 12:05 PM ISTUpdated : Feb 17, 2024, 12:06 PM IST

ಮಂಗಳೂರಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಾವೇಶ
ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ..?
ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಬಿಜೆಪಿ ಭದ್ರಕೋಟೆಯಿಂದಲೇ ಕಾಂಗ್ರೆಸ್ ಲೋಕಸಭೆಗೆ ಕಹಳೆ ಮೊಳಗಿಸಿದೆ. ಮಂಗಳೂರಿನಿಂದಲೇ(Mangalore) ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ಕೇಸರಿ(BJP) ಪಡೆಯ ಭದ್ರ ಕೋಟೆಯಲ್ಲಿ ಕೈ ಪಡೆ  ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದೆ. ಮಂಗಳೂರಲ್ಲಿ ಕಾಂಗ್ರೆಸ್(Congress) ಲೋಕಸಭಾ ಚುನಾವಣಾ ಸಮಾವೇಶ ನಡೆಸಲು ಮುಂದಾಗಿದೆ. ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ರಾಜ್ಯಾದ್ಯಂತ ಸುಮಾರು 1 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ದೇಶದ ಪ್ರತೀ ರಾಜ್ಯದ ಒಂದು ಜಿಲ್ಲೆಯಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಮಂಗಳೂರನ್ನೇ ಆಯ್ಕೆ ಮಾಡಿದ ಕೈ ನಾಯಕರು. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸಲು ಸಮಾವೇಶ ನಡೆಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿ ಭಾಗಿಯಾಗಲಿದ್ದಾರೆ. ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು ಭಾಗಿಯಾಗಲಿದ್ದು, ಮೊದಲ‌ ಚುನಾವಣಾ ಸಮಾವೇಶದಲ್ಲಿ ಮುಂಚೂಣಿ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ. ಲೋಕಸಭಾ ಚುನಾವಣೆ ಎದುರಿಸಲು ನಾಯಕರಿಂದ ಸಂದೇಶ ಬರಲಿದೆ. ಕಾರ್ಯಕರ್ತರ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆಗೆ ಸಿದ್ಧರಾಗಲು ಕರೆ. 

ಇದನ್ನೂ ವೀಕ್ಷಿಸಿ: ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more