ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

Published : May 08, 2023, 06:03 PM IST

ಬಿಜೆಪಿ ಸರ್ಕಾರ ತೊಲಗಲಿ ಎಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಹೋಮ -ಹವನವನ್ನು ಕಾರ್ಯಕರ್ತರು ಮಾಡಿದ್ದಾರೆ. 

ಬೆಂಗಳೂರು: ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಹೋಮ -ಹವನ ಮಾಡಲಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್‌ ಹೋಮ ಮಾಡಿಸಿದೆ. ಮನೋಹರ್‌ ನೇತೃತ್ವದ ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ಬೆಲೆ ಏರಿಕೆ ಇಳಿಯಲಿ- ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಪಠಣ ಮಾಡಲಾಯಿತು. ಸಿಲಿಂಡರ್‌, ಸ್ಕೂಟರ್‌ ಇಟ್ಟುಕೊಂಡು ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ಸಿಗಬೇಕು. ಭ್ರಷ್ಟಚಾರ ನಿರ್ಣಾಮ ಆಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೇವರ ಮೊರೆ ಹೋದ್ರು. ಈ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more