ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

Published : May 08, 2023, 06:03 PM IST

ಬಿಜೆಪಿ ಸರ್ಕಾರ ತೊಲಗಲಿ ಎಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಹೋಮ -ಹವನವನ್ನು ಕಾರ್ಯಕರ್ತರು ಮಾಡಿದ್ದಾರೆ. 

ಬೆಂಗಳೂರು: ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಹೋಮ -ಹವನ ಮಾಡಲಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್‌ ಹೋಮ ಮಾಡಿಸಿದೆ. ಮನೋಹರ್‌ ನೇತೃತ್ವದ ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ಬೆಲೆ ಏರಿಕೆ ಇಳಿಯಲಿ- ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಪಠಣ ಮಾಡಲಾಯಿತು. ಸಿಲಿಂಡರ್‌, ಸ್ಕೂಟರ್‌ ಇಟ್ಟುಕೊಂಡು ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ಸಿಗಬೇಕು. ಭ್ರಷ್ಟಚಾರ ನಿರ್ಣಾಮ ಆಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೇವರ ಮೊರೆ ಹೋದ್ರು. ಈ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more