ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

Published : May 08, 2023, 06:03 PM IST

ಬಿಜೆಪಿ ಸರ್ಕಾರ ತೊಲಗಲಿ ಎಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಹೋಮ -ಹವನವನ್ನು ಕಾರ್ಯಕರ್ತರು ಮಾಡಿದ್ದಾರೆ. 

ಬೆಂಗಳೂರು: ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಹೋಮ -ಹವನ ಮಾಡಲಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್‌ ಹೋಮ ಮಾಡಿಸಿದೆ. ಮನೋಹರ್‌ ನೇತೃತ್ವದ ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ಬೆಲೆ ಏರಿಕೆ ಇಳಿಯಲಿ- ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಪಠಣ ಮಾಡಲಾಯಿತು. ಸಿಲಿಂಡರ್‌, ಸ್ಕೂಟರ್‌ ಇಟ್ಟುಕೊಂಡು ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ಸಿಗಬೇಕು. ಭ್ರಷ್ಟಚಾರ ನಿರ್ಣಾಮ ಆಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೇವರ ಮೊರೆ ಹೋದ್ರು. ಈ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more