ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

ಕಾಂಗ್ರೆಸ್‌ನಿಂದ ಹೋಮ-ಹವನ: ಬಿಜೆಪಿ ಸರ್ಕಾರ ತೊಲಗಲೆಂದು ದೇವರ ಮೊರೆ

Published : May 08, 2023, 06:03 PM IST

ಬಿಜೆಪಿ ಸರ್ಕಾರ ತೊಲಗಲಿ ಎಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಹೋಮ -ಹವನವನ್ನು ಕಾರ್ಯಕರ್ತರು ಮಾಡಿದ್ದಾರೆ. 

ಬೆಂಗಳೂರು: ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಹೋಮ -ಹವನ ಮಾಡಲಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್‌ ಹೋಮ ಮಾಡಿಸಿದೆ. ಮನೋಹರ್‌ ನೇತೃತ್ವದ ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ಬೆಲೆ ಏರಿಕೆ ಇಳಿಯಲಿ- ಭ್ರಷ್ಟ ಸರ್ಕಾರ ತೊಲಗಲಿ ಎಂದು ಮಂತ್ರ ಪಠಣ ಮಾಡಲಾಯಿತು. ಸಿಲಿಂಡರ್‌, ಸ್ಕೂಟರ್‌ ಇಟ್ಟುಕೊಂಡು ಕಾರ್ಯಕರ್ತರು ಹೋಮ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ಸಿಗಬೇಕು. ಭ್ರಷ್ಟಚಾರ ನಿರ್ಣಾಮ ಆಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೇವರ ಮೊರೆ ಹೋದ್ರು. ಈ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more