ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ  ಪ್ರಯೋಗ!

ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

Published : May 24, 2023, 12:14 PM IST

ಒಂದು ಹಿಮಾಚಲ ಪ್ರದೇಶದ ಗೆಲುವು, ಮತ್ತೊಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮಹಾವಿಜಯ. ಎರಡು ಗೆಲವು ಕೂಡ ಕಾಂಗ್ರೆಸ್‌ಗೆ  ಆತ್ಮಬಲ ಹೆಚ್ಚಿಸಿದೆ.
 

ಕರ್ನಾಟಕದ ಜನ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ದಿಗ್ವಿಜಯವನ್ನೇ ಕೊಟ್ಟಿದ್ದಾರೆ. ಬರೋಬ್ಬರಿ 135 ಕ್ಷೇತ್ರಗಳನ್ನ ಕೈವಶ ಮಾಡಿಕೊಂಡು ಹೊಸ ಇತಿಹಾಸವೊಂದನ್ನ ಕಾಂಗ್ರೆಸ್ ನಿರ್ಮಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ, ಕರ್ನಾಟಕದಲ್ಲಿ ರಾಜ್ಯಭಾರ ಮಾಡ್ತಿದಾರೆ. ಇನ್ನೈದು ವರ್ಷಗಳ ಕಾಲ, ನಿರ್ಭೀತಿಯಿಂದ, ನಿರಾಂತಕವಾಗಿ ಆಡಳಿತ ನಡೆಸೋ ಅವಕಾಶ ಈಗ ಕಾಂಗ್ರೆಸ್ ಪಾಳಯಕ್ಕಿದೆ. ಕಾಂಗ್ರೆಸ್ ಮುಂದೆ, ಅಸಲಿ ಅಗ್ನಿ ಪರೀಕ್ಷೆ ಇರೋದೇ ಈಗ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಾಲಿಗೆ, ಕರ್ನಾಟಕ ಎಲೆಕ್ಷನ್ ಮರುಜೀವ ನೀಡಿದೆ. ಕಳೆದ 10 ವರ್ಷಗಳ ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದ್ರೆ, ಅಲ್ಲಿ ಕಾಂಗ್ರೆಸ್ ಗೆಲ್ಲೋದಿರ್ಲಿ, ವಿರೋಧ ಪಕ್ಷದಲ್ಲಿ ಕೂರೋದಕ್ಕೂ, ಮೈತ್ರಿ ಮಾಡ್ಕೊಬೇಕಾದ ದುಸ್ಥಿತಿ ಬಂದಿತ್ತು. ಮೋದಿ ಸುನಾಮಿಗೆ ಪತರಗುಟ್ಟಿದ್ದ ಕಾಂಗ್ರೆಸ್‌ಗೆ ಅಲ್ಲಿ ಇಲ್ಲಿ ಗೆಲುವು ಸಿಕ್ತಾ ಇತ್ತು. ಆದ್ರೆ ಅದರಿಂದ ಬಲ ಹೆಚ್ಚಾಗೋದರ ಬದಲಾಗಿ, ಇದ್ದ ಬಲವನ್ನೆಲ್ಲಾ ಅಲ್ಲೇ ಸುರಿದು ವ್ಯಯ ಮಾಡ್ಕೊಬೇಕಿತ್ತು.

ಇದನ್ನೂ ವೀಕ್ಷಿಸಿ: 5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more