ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ  ಪ್ರಯೋಗ!

ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

Published : May 24, 2023, 12:14 PM IST

ಒಂದು ಹಿಮಾಚಲ ಪ್ರದೇಶದ ಗೆಲುವು, ಮತ್ತೊಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮಹಾವಿಜಯ. ಎರಡು ಗೆಲವು ಕೂಡ ಕಾಂಗ್ರೆಸ್‌ಗೆ  ಆತ್ಮಬಲ ಹೆಚ್ಚಿಸಿದೆ.
 

ಕರ್ನಾಟಕದ ಜನ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ದಿಗ್ವಿಜಯವನ್ನೇ ಕೊಟ್ಟಿದ್ದಾರೆ. ಬರೋಬ್ಬರಿ 135 ಕ್ಷೇತ್ರಗಳನ್ನ ಕೈವಶ ಮಾಡಿಕೊಂಡು ಹೊಸ ಇತಿಹಾಸವೊಂದನ್ನ ಕಾಂಗ್ರೆಸ್ ನಿರ್ಮಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ, ಕರ್ನಾಟಕದಲ್ಲಿ ರಾಜ್ಯಭಾರ ಮಾಡ್ತಿದಾರೆ. ಇನ್ನೈದು ವರ್ಷಗಳ ಕಾಲ, ನಿರ್ಭೀತಿಯಿಂದ, ನಿರಾಂತಕವಾಗಿ ಆಡಳಿತ ನಡೆಸೋ ಅವಕಾಶ ಈಗ ಕಾಂಗ್ರೆಸ್ ಪಾಳಯಕ್ಕಿದೆ. ಕಾಂಗ್ರೆಸ್ ಮುಂದೆ, ಅಸಲಿ ಅಗ್ನಿ ಪರೀಕ್ಷೆ ಇರೋದೇ ಈಗ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಾಲಿಗೆ, ಕರ್ನಾಟಕ ಎಲೆಕ್ಷನ್ ಮರುಜೀವ ನೀಡಿದೆ. ಕಳೆದ 10 ವರ್ಷಗಳ ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದ್ರೆ, ಅಲ್ಲಿ ಕಾಂಗ್ರೆಸ್ ಗೆಲ್ಲೋದಿರ್ಲಿ, ವಿರೋಧ ಪಕ್ಷದಲ್ಲಿ ಕೂರೋದಕ್ಕೂ, ಮೈತ್ರಿ ಮಾಡ್ಕೊಬೇಕಾದ ದುಸ್ಥಿತಿ ಬಂದಿತ್ತು. ಮೋದಿ ಸುನಾಮಿಗೆ ಪತರಗುಟ್ಟಿದ್ದ ಕಾಂಗ್ರೆಸ್‌ಗೆ ಅಲ್ಲಿ ಇಲ್ಲಿ ಗೆಲುವು ಸಿಕ್ತಾ ಇತ್ತು. ಆದ್ರೆ ಅದರಿಂದ ಬಲ ಹೆಚ್ಚಾಗೋದರ ಬದಲಾಗಿ, ಇದ್ದ ಬಲವನ್ನೆಲ್ಲಾ ಅಲ್ಲೇ ಸುರಿದು ವ್ಯಯ ಮಾಡ್ಕೊಬೇಕಿತ್ತು.

ಇದನ್ನೂ ವೀಕ್ಷಿಸಿ: 5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more