ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ  ಪ್ರಯೋಗ!

ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

Published : May 24, 2023, 12:14 PM IST

ಒಂದು ಹಿಮಾಚಲ ಪ್ರದೇಶದ ಗೆಲುವು, ಮತ್ತೊಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮಹಾವಿಜಯ. ಎರಡು ಗೆಲವು ಕೂಡ ಕಾಂಗ್ರೆಸ್‌ಗೆ  ಆತ್ಮಬಲ ಹೆಚ್ಚಿಸಿದೆ.
 

ಕರ್ನಾಟಕದ ಜನ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ದಿಗ್ವಿಜಯವನ್ನೇ ಕೊಟ್ಟಿದ್ದಾರೆ. ಬರೋಬ್ಬರಿ 135 ಕ್ಷೇತ್ರಗಳನ್ನ ಕೈವಶ ಮಾಡಿಕೊಂಡು ಹೊಸ ಇತಿಹಾಸವೊಂದನ್ನ ಕಾಂಗ್ರೆಸ್ ನಿರ್ಮಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ, ಕರ್ನಾಟಕದಲ್ಲಿ ರಾಜ್ಯಭಾರ ಮಾಡ್ತಿದಾರೆ. ಇನ್ನೈದು ವರ್ಷಗಳ ಕಾಲ, ನಿರ್ಭೀತಿಯಿಂದ, ನಿರಾಂತಕವಾಗಿ ಆಡಳಿತ ನಡೆಸೋ ಅವಕಾಶ ಈಗ ಕಾಂಗ್ರೆಸ್ ಪಾಳಯಕ್ಕಿದೆ. ಕಾಂಗ್ರೆಸ್ ಮುಂದೆ, ಅಸಲಿ ಅಗ್ನಿ ಪರೀಕ್ಷೆ ಇರೋದೇ ಈಗ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಾಲಿಗೆ, ಕರ್ನಾಟಕ ಎಲೆಕ್ಷನ್ ಮರುಜೀವ ನೀಡಿದೆ. ಕಳೆದ 10 ವರ್ಷಗಳ ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದ್ರೆ, ಅಲ್ಲಿ ಕಾಂಗ್ರೆಸ್ ಗೆಲ್ಲೋದಿರ್ಲಿ, ವಿರೋಧ ಪಕ್ಷದಲ್ಲಿ ಕೂರೋದಕ್ಕೂ, ಮೈತ್ರಿ ಮಾಡ್ಕೊಬೇಕಾದ ದುಸ್ಥಿತಿ ಬಂದಿತ್ತು. ಮೋದಿ ಸುನಾಮಿಗೆ ಪತರಗುಟ್ಟಿದ್ದ ಕಾಂಗ್ರೆಸ್‌ಗೆ ಅಲ್ಲಿ ಇಲ್ಲಿ ಗೆಲುವು ಸಿಕ್ತಾ ಇತ್ತು. ಆದ್ರೆ ಅದರಿಂದ ಬಲ ಹೆಚ್ಚಾಗೋದರ ಬದಲಾಗಿ, ಇದ್ದ ಬಲವನ್ನೆಲ್ಲಾ ಅಲ್ಲೇ ಸುರಿದು ವ್ಯಯ ಮಾಡ್ಕೊಬೇಕಿತ್ತು.

ಇದನ್ನೂ ವೀಕ್ಷಿಸಿ: 5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more