ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ  ಪ್ರಯೋಗ!

ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

Published : May 24, 2023, 12:14 PM IST

ಒಂದು ಹಿಮಾಚಲ ಪ್ರದೇಶದ ಗೆಲುವು, ಮತ್ತೊಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮಹಾವಿಜಯ. ಎರಡು ಗೆಲವು ಕೂಡ ಕಾಂಗ್ರೆಸ್‌ಗೆ  ಆತ್ಮಬಲ ಹೆಚ್ಚಿಸಿದೆ.
 

ಕರ್ನಾಟಕದ ಜನ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ದಿಗ್ವಿಜಯವನ್ನೇ ಕೊಟ್ಟಿದ್ದಾರೆ. ಬರೋಬ್ಬರಿ 135 ಕ್ಷೇತ್ರಗಳನ್ನ ಕೈವಶ ಮಾಡಿಕೊಂಡು ಹೊಸ ಇತಿಹಾಸವೊಂದನ್ನ ಕಾಂಗ್ರೆಸ್ ನಿರ್ಮಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ, ಕರ್ನಾಟಕದಲ್ಲಿ ರಾಜ್ಯಭಾರ ಮಾಡ್ತಿದಾರೆ. ಇನ್ನೈದು ವರ್ಷಗಳ ಕಾಲ, ನಿರ್ಭೀತಿಯಿಂದ, ನಿರಾಂತಕವಾಗಿ ಆಡಳಿತ ನಡೆಸೋ ಅವಕಾಶ ಈಗ ಕಾಂಗ್ರೆಸ್ ಪಾಳಯಕ್ಕಿದೆ. ಕಾಂಗ್ರೆಸ್ ಮುಂದೆ, ಅಸಲಿ ಅಗ್ನಿ ಪರೀಕ್ಷೆ ಇರೋದೇ ಈಗ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಾಲಿಗೆ, ಕರ್ನಾಟಕ ಎಲೆಕ್ಷನ್ ಮರುಜೀವ ನೀಡಿದೆ. ಕಳೆದ 10 ವರ್ಷಗಳ ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದ್ರೆ, ಅಲ್ಲಿ ಕಾಂಗ್ರೆಸ್ ಗೆಲ್ಲೋದಿರ್ಲಿ, ವಿರೋಧ ಪಕ್ಷದಲ್ಲಿ ಕೂರೋದಕ್ಕೂ, ಮೈತ್ರಿ ಮಾಡ್ಕೊಬೇಕಾದ ದುಸ್ಥಿತಿ ಬಂದಿತ್ತು. ಮೋದಿ ಸುನಾಮಿಗೆ ಪತರಗುಟ್ಟಿದ್ದ ಕಾಂಗ್ರೆಸ್‌ಗೆ ಅಲ್ಲಿ ಇಲ್ಲಿ ಗೆಲುವು ಸಿಕ್ತಾ ಇತ್ತು. ಆದ್ರೆ ಅದರಿಂದ ಬಲ ಹೆಚ್ಚಾಗೋದರ ಬದಲಾಗಿ, ಇದ್ದ ಬಲವನ್ನೆಲ್ಲಾ ಅಲ್ಲೇ ಸುರಿದು ವ್ಯಯ ಮಾಡ್ಕೊಬೇಕಿತ್ತು.

ಇದನ್ನೂ ವೀಕ್ಷಿಸಿ: 5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more