ಅಭ್ಯರ್ಥಿಗಳನ್ನು ಅಂತಿಮಪಡಿಸಲು ಹೆಣಗಾಡುತ್ತಿರುವ 'ಕೈ': ಸಭೆಯಲ್ಲಿ 21 ಅಭ್ಯರ್ಥಿಗಳ ಶಿಫಾರಸ್ಸಿನ ಬಗ್ಗೆ ನಿರ್ಣಯ ಸಾಧ್ಯತೆ !

ಅಭ್ಯರ್ಥಿಗಳನ್ನು ಅಂತಿಮಪಡಿಸಲು ಹೆಣಗಾಡುತ್ತಿರುವ 'ಕೈ': ಸಭೆಯಲ್ಲಿ 21 ಅಭ್ಯರ್ಥಿಗಳ ಶಿಫಾರಸ್ಸಿನ ಬಗ್ಗೆ ನಿರ್ಣಯ ಸಾಧ್ಯತೆ !

Published : Mar 11, 2024, 12:47 PM ISTUpdated : Mar 11, 2024, 03:58 PM IST

ಸಚಿವರಿಗೆ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಕೊಡುವ ಬಗ್ಗೆ ನಿರ್ಣಯ..?
ಜಯಪ್ರಕಾಶ್ ಹೆಗ್ಡೆ ಸೇರಿ ನಾಯಕರ ಸೇರ್ಪಡೆ ದಿನಾಂಕ ತೀರ್ಮಾನ ಸಾಧ್ಯತೆ
ಹಿರಿಯ ನಾಯಕರ ಸಭೆಯ ತೀರ್ಮಾನ ಕುರಿತು ಕಾಂಗ್ರೆಸ್ ಪಡೆಯಲ್ಲಿ ಕುತೂಹಲ
 

ಕಾಂಗ್ರೆಸ್‌ನಲ್ಲಿ ಲೋಕಸಭಾ ಚುನಾವಣಾ(Loksabha) ಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಜೋರಾಗಿದೆ. 21 ಕ್ಷೇತ್ರಗಳಿಗೆ ಅಭ್ಯರ್ಥಿ(Candidates) ಅಂತಿಮಪಡಿಸಲು ಕಾಂಗ್ರೆಸ್(Congress) ಹೆಣಗಾಡುತ್ತಿದೆ. ಅಭ್ಯರ್ಥಿಗಳನ್ನು ಶಿಫಾರಸಿಗೆ ಇಂದು ಬೆಂಗಳೂರಿನಲ್ಲಿ(Bengaluru) ಹಿರಿಯ ನಾಯಕರ ಸಭೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಭಾಗಿಯಾಗಲಿದ್ದಾರೆ. ಸಭೆಯಲ್ಲಿ 21 ಅಭ್ಯರ್ಥಿಗಳನ್ನು ಶಿಫಾರಸು ಮಾಡುವ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಸಚಿವ ಹೆಚ್ ಸಿ ಮಹಾದೇವಪ್ಪ, ಕೆ.ಹೆಚ್ ಮುನಿಯಪ್ಪ ಕಣಕ್ಕಿಳಿಸಲು ಲೆಕ್ಕಾಚಾರ ಮಾಡಲಾಗಿದ್ದು, ಇಂದಿನ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಚಿವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಸಾಧ್ಯತೆ ಬಗ್ಗೆ ಸಮಾಲೋಚನೆ ನಡೆಯಲಿದೆ. ಬಳ್ಳಾರಿ, ಬೆಳಗಾವಿ, ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬಹುದು ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  PM southern states Tour: ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ: ಮಾ.15ರಿಂದ ಪ್ರಧಾನಿ ಪ್ರವಾಸ

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more