ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

Published : May 04, 2023, 03:42 PM IST

ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?

ಚುನಾವಣಾ ರಣರಂಗದಲ್ಲಿ ಕಾಂಗ್ರೆಸ್ ನಾಯಕರು ಎಸಗಿರೋ 4 ಪ್ರಮಾದಗಳು, ರಾಜ್ಯ ಗೆಲ್ಲುವ ಕೈ ನಾಯಕರ ಕನಸಿಗೆ ತಣ್ಣೀರೆರಚಬಲ್ಲವು ಎನ್ನಲಾಗ್ತಿದೆ. ಆ 4 ತಪ್ಪುಗಳೇ ಚುನಾವಣಾ ಚದುರಂಗದಲ್ಲಿ ಕೇಸರಿ ಕೈಗೆ  ದಾಳವಾಗಿ ಸಿಕ್ಕಿದೆ. ಈ ನಾಲ್ಕು ಎಡವಟ್ಟುಗಳಿಂದ ಕಾಂಗ್ರೆಸ್ ತನ್ನ ತಲೆಯ ಮೇಲೆ ತಾನೇ ಚಪ್ಪಡಿ ಕಲ್ಲು ಎಳ್ಕೊಂಡ್ ಬಿಡ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಾಂಗ್ರೆಸ್‌ನ 4 ತಪ್ಪುಗಳು ಬಿಜೆಪಿಗೆ ಅಸ್ತ್ರವಾದ್ರೆ, ಕಾಂಗ್ರೆಸ್‌ಗೆ ಕಂಟಕವಾಗಿವೆ. ಲಿಂಗಾಯತ ಸಿಎಂ ಹೇಳಿಕೆ, ಬಜರಂಗದಳ ಬ್ಯಾನ್‌, ಮೋದಿ ನಿಂದನೆ ಇವೆಲ್ಲಾ ಕಾಂಗ್ರೆಸ್‌ನ ಯಡವಟ್ಟುಗಳಾಗಿವೆ. 

ಇದನ್ನೂ ವೀಕ್ಷಿಸಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more