ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

Published : May 04, 2023, 03:42 PM IST

ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?

ಚುನಾವಣಾ ರಣರಂಗದಲ್ಲಿ ಕಾಂಗ್ರೆಸ್ ನಾಯಕರು ಎಸಗಿರೋ 4 ಪ್ರಮಾದಗಳು, ರಾಜ್ಯ ಗೆಲ್ಲುವ ಕೈ ನಾಯಕರ ಕನಸಿಗೆ ತಣ್ಣೀರೆರಚಬಲ್ಲವು ಎನ್ನಲಾಗ್ತಿದೆ. ಆ 4 ತಪ್ಪುಗಳೇ ಚುನಾವಣಾ ಚದುರಂಗದಲ್ಲಿ ಕೇಸರಿ ಕೈಗೆ  ದಾಳವಾಗಿ ಸಿಕ್ಕಿದೆ. ಈ ನಾಲ್ಕು ಎಡವಟ್ಟುಗಳಿಂದ ಕಾಂಗ್ರೆಸ್ ತನ್ನ ತಲೆಯ ಮೇಲೆ ತಾನೇ ಚಪ್ಪಡಿ ಕಲ್ಲು ಎಳ್ಕೊಂಡ್ ಬಿಡ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಾಂಗ್ರೆಸ್‌ನ 4 ತಪ್ಪುಗಳು ಬಿಜೆಪಿಗೆ ಅಸ್ತ್ರವಾದ್ರೆ, ಕಾಂಗ್ರೆಸ್‌ಗೆ ಕಂಟಕವಾಗಿವೆ. ಲಿಂಗಾಯತ ಸಿಎಂ ಹೇಳಿಕೆ, ಬಜರಂಗದಳ ಬ್ಯಾನ್‌, ಮೋದಿ ನಿಂದನೆ ಇವೆಲ್ಲಾ ಕಾಂಗ್ರೆಸ್‌ನ ಯಡವಟ್ಟುಗಳಾಗಿವೆ. 

ಇದನ್ನೂ ವೀಕ್ಷಿಸಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more