ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

Published : May 04, 2023, 03:42 PM IST

ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?

ಚುನಾವಣಾ ರಣರಂಗದಲ್ಲಿ ಕಾಂಗ್ರೆಸ್ ನಾಯಕರು ಎಸಗಿರೋ 4 ಪ್ರಮಾದಗಳು, ರಾಜ್ಯ ಗೆಲ್ಲುವ ಕೈ ನಾಯಕರ ಕನಸಿಗೆ ತಣ್ಣೀರೆರಚಬಲ್ಲವು ಎನ್ನಲಾಗ್ತಿದೆ. ಆ 4 ತಪ್ಪುಗಳೇ ಚುನಾವಣಾ ಚದುರಂಗದಲ್ಲಿ ಕೇಸರಿ ಕೈಗೆ  ದಾಳವಾಗಿ ಸಿಕ್ಕಿದೆ. ಈ ನಾಲ್ಕು ಎಡವಟ್ಟುಗಳಿಂದ ಕಾಂಗ್ರೆಸ್ ತನ್ನ ತಲೆಯ ಮೇಲೆ ತಾನೇ ಚಪ್ಪಡಿ ಕಲ್ಲು ಎಳ್ಕೊಂಡ್ ಬಿಡ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಾಂಗ್ರೆಸ್‌ನ 4 ತಪ್ಪುಗಳು ಬಿಜೆಪಿಗೆ ಅಸ್ತ್ರವಾದ್ರೆ, ಕಾಂಗ್ರೆಸ್‌ಗೆ ಕಂಟಕವಾಗಿವೆ. ಲಿಂಗಾಯತ ಸಿಎಂ ಹೇಳಿಕೆ, ಬಜರಂಗದಳ ಬ್ಯಾನ್‌, ಮೋದಿ ನಿಂದನೆ ಇವೆಲ್ಲಾ ಕಾಂಗ್ರೆಸ್‌ನ ಯಡವಟ್ಟುಗಳಾಗಿವೆ. 

ಇದನ್ನೂ ವೀಕ್ಷಿಸಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more