ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

Published : May 04, 2023, 03:42 PM IST

ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?

ಚುನಾವಣಾ ರಣರಂಗದಲ್ಲಿ ಕಾಂಗ್ರೆಸ್ ನಾಯಕರು ಎಸಗಿರೋ 4 ಪ್ರಮಾದಗಳು, ರಾಜ್ಯ ಗೆಲ್ಲುವ ಕೈ ನಾಯಕರ ಕನಸಿಗೆ ತಣ್ಣೀರೆರಚಬಲ್ಲವು ಎನ್ನಲಾಗ್ತಿದೆ. ಆ 4 ತಪ್ಪುಗಳೇ ಚುನಾವಣಾ ಚದುರಂಗದಲ್ಲಿ ಕೇಸರಿ ಕೈಗೆ  ದಾಳವಾಗಿ ಸಿಕ್ಕಿದೆ. ಈ ನಾಲ್ಕು ಎಡವಟ್ಟುಗಳಿಂದ ಕಾಂಗ್ರೆಸ್ ತನ್ನ ತಲೆಯ ಮೇಲೆ ತಾನೇ ಚಪ್ಪಡಿ ಕಲ್ಲು ಎಳ್ಕೊಂಡ್ ಬಿಡ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಾಂಗ್ರೆಸ್‌ನ 4 ತಪ್ಪುಗಳು ಬಿಜೆಪಿಗೆ ಅಸ್ತ್ರವಾದ್ರೆ, ಕಾಂಗ್ರೆಸ್‌ಗೆ ಕಂಟಕವಾಗಿವೆ. ಲಿಂಗಾಯತ ಸಿಎಂ ಹೇಳಿಕೆ, ಬಜರಂಗದಳ ಬ್ಯಾನ್‌, ಮೋದಿ ನಿಂದನೆ ಇವೆಲ್ಲಾ ಕಾಂಗ್ರೆಸ್‌ನ ಯಡವಟ್ಟುಗಳಾಗಿವೆ. 

ಇದನ್ನೂ ವೀಕ್ಷಿಸಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more