ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

ಕಾಂಗ್ರೆಸ್‌ಗೆ ಕಂಟಕವಾಗುತ್ತಾ ಆ 4 ತಪ್ಪುಗಳು ?: ಕೈ ಎಡವಟ್ಟು, ಬಿಜೆಪಿಗೆ ಭಜರಂಗಿ ಅಸ್ತ್ರ !

Published : May 04, 2023, 03:42 PM IST

ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟು ಬಿಜೆಪಿಗೆ ಕೈಗೆ ಬಜರಂಗಿ ಅಸ್ತ್ರ !
ಲಿಂಗಾಯತ ಸಿಎಂ “ಬಜರಂಗ” ದಳ ಬ್ಯಾನ್, ಮೋದಿ ನಿಂದನೆ!
ಚದುರಂಗದಾಟದಲ್ಲಿ ಬಿಜೆಪಿಗೆ ಸಿಕ್ಕಿತು ಜಬರ್ದಸ್ತ್ ದಾಳ
ಎಲೆಕ್ಷನ್ ಹೊಸ್ತಿಲಲ್ಲಿ ಕೈ ಸುಟ್ಟುಕೊಳ್ಳುತ್ತಾ ಕಾಂಗ್ರೆಸ್ ?

ಚುನಾವಣಾ ರಣರಂಗದಲ್ಲಿ ಕಾಂಗ್ರೆಸ್ ನಾಯಕರು ಎಸಗಿರೋ 4 ಪ್ರಮಾದಗಳು, ರಾಜ್ಯ ಗೆಲ್ಲುವ ಕೈ ನಾಯಕರ ಕನಸಿಗೆ ತಣ್ಣೀರೆರಚಬಲ್ಲವು ಎನ್ನಲಾಗ್ತಿದೆ. ಆ 4 ತಪ್ಪುಗಳೇ ಚುನಾವಣಾ ಚದುರಂಗದಲ್ಲಿ ಕೇಸರಿ ಕೈಗೆ  ದಾಳವಾಗಿ ಸಿಕ್ಕಿದೆ. ಈ ನಾಲ್ಕು ಎಡವಟ್ಟುಗಳಿಂದ ಕಾಂಗ್ರೆಸ್ ತನ್ನ ತಲೆಯ ಮೇಲೆ ತಾನೇ ಚಪ್ಪಡಿ ಕಲ್ಲು ಎಳ್ಕೊಂಡ್ ಬಿಡ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಾಂಗ್ರೆಸ್‌ನ 4 ತಪ್ಪುಗಳು ಬಿಜೆಪಿಗೆ ಅಸ್ತ್ರವಾದ್ರೆ, ಕಾಂಗ್ರೆಸ್‌ಗೆ ಕಂಟಕವಾಗಿವೆ. ಲಿಂಗಾಯತ ಸಿಎಂ ಹೇಳಿಕೆ, ಬಜರಂಗದಳ ಬ್ಯಾನ್‌, ಮೋದಿ ನಿಂದನೆ ಇವೆಲ್ಲಾ ಕಾಂಗ್ರೆಸ್‌ನ ಯಡವಟ್ಟುಗಳಾಗಿವೆ. 

ಇದನ್ನೂ ವೀಕ್ಷಿಸಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more