ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

Published : Sep 22, 2021, 08:17 PM IST

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಹಳಿಯಾಳ (ಉ.ಕ), (ಸೆ.22): ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ತಮ್ಮ ರಾಜಕೀಯ ಗುರು ಆರ್.ವಿ.ದೇಶಪಾಂಡೆ ವಿರುದ್ಧವೇ ಸೆಡ್ಡು ಹೊಡೆದು ಕಳೆದೊಂದು ತಿಂಗಳಿಂದ ಟಿಕೇಟ್‌ಗಾಗಿ ಬಹಿರಂಗವಾಗಿಯೇ ಪೈಪೋಟಿ ನಡೆಸಿದ್ದಾರೆ.  ಆದರೆ, ಇದೀಗ ಘೋಟ್ನೇಕರ್ ವಿರುದ್ಧ ಸ್ವಕ್ಷೇತ್ರದಲ್ಲಿ ಅವರದ್ದೇ ಸಮುದಾಯದ ನಾಯಕರು ತಿರುಗಿಬಿದ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!