ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

Published : Sep 22, 2021, 08:17 PM IST

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಹಳಿಯಾಳ (ಉ.ಕ), (ಸೆ.22): ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ತಮ್ಮ ರಾಜಕೀಯ ಗುರು ಆರ್.ವಿ.ದೇಶಪಾಂಡೆ ವಿರುದ್ಧವೇ ಸೆಡ್ಡು ಹೊಡೆದು ಕಳೆದೊಂದು ತಿಂಗಳಿಂದ ಟಿಕೇಟ್‌ಗಾಗಿ ಬಹಿರಂಗವಾಗಿಯೇ ಪೈಪೋಟಿ ನಡೆಸಿದ್ದಾರೆ.  ಆದರೆ, ಇದೀಗ ಘೋಟ್ನೇಕರ್ ವಿರುದ್ಧ ಸ್ವಕ್ಷೇತ್ರದಲ್ಲಿ ಅವರದ್ದೇ ಸಮುದಾಯದ ನಾಯಕರು ತಿರುಗಿಬಿದ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?