ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

Published : Sep 22, 2021, 08:17 PM IST

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಹಳಿಯಾಳ (ಉ.ಕ), (ಸೆ.22): ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ತಮ್ಮ ರಾಜಕೀಯ ಗುರು ಆರ್.ವಿ.ದೇಶಪಾಂಡೆ ವಿರುದ್ಧವೇ ಸೆಡ್ಡು ಹೊಡೆದು ಕಳೆದೊಂದು ತಿಂಗಳಿಂದ ಟಿಕೇಟ್‌ಗಾಗಿ ಬಹಿರಂಗವಾಗಿಯೇ ಪೈಪೋಟಿ ನಡೆಸಿದ್ದಾರೆ.  ಆದರೆ, ಇದೀಗ ಘೋಟ್ನೇಕರ್ ವಿರುದ್ಧ ಸ್ವಕ್ಷೇತ್ರದಲ್ಲಿ ಅವರದ್ದೇ ಸಮುದಾಯದ ನಾಯಕರು ತಿರುಗಿಬಿದ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!