Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Suvarna News   | Asianet News
Published : Dec 13, 2021, 10:51 AM ISTUpdated : Dec 13, 2021, 11:34 AM IST

*  ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ
*  ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಪಾದಯಾತ್ರೆ
*  ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ(ಡಿ.13): ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದಲ್ಲಿ ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಖಾನಾಪುರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಯುತ್ತಿದೆ. ಸುಮಾರು 40 ಕಿಮೀ ಪಾದಯಾತ್ರೆ ಇಂದು(ಸೋಮವಾರ) ಬೆಳಿಗ್ಗೆ ಬೆಳಗಾವಿ ನಗರಕ್ಕೆ ಆಗಮಿಸಿದೆ. ಈ ಪಾದಯಾತ್ರೆ ಮೂಲಕ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಬಿಸಿ ತಟ್ಟಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. 

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more