Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Suvarna News   | Asianet News
Published : Dec 13, 2021, 10:51 AM ISTUpdated : Dec 13, 2021, 11:34 AM IST

*  ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ
*  ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಪಾದಯಾತ್ರೆ
*  ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ(ಡಿ.13): ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದಲ್ಲಿ ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಖಾನಾಪುರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಯುತ್ತಿದೆ. ಸುಮಾರು 40 ಕಿಮೀ ಪಾದಯಾತ್ರೆ ಇಂದು(ಸೋಮವಾರ) ಬೆಳಿಗ್ಗೆ ಬೆಳಗಾವಿ ನಗರಕ್ಕೆ ಆಗಮಿಸಿದೆ. ಈ ಪಾದಯಾತ್ರೆ ಮೂಲಕ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಬಿಸಿ ತಟ್ಟಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. 

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more