Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Suvarna News   | Asianet News
Published : Dec 13, 2021, 10:51 AM ISTUpdated : Dec 13, 2021, 11:34 AM IST

*  ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ
*  ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಪಾದಯಾತ್ರೆ
*  ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ(ಡಿ.13): ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದಲ್ಲಿ ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಖಾನಾಪುರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಯುತ್ತಿದೆ. ಸುಮಾರು 40 ಕಿಮೀ ಪಾದಯಾತ್ರೆ ಇಂದು(ಸೋಮವಾರ) ಬೆಳಿಗ್ಗೆ ಬೆಳಗಾವಿ ನಗರಕ್ಕೆ ಆಗಮಿಸಿದೆ. ಈ ಪಾದಯಾತ್ರೆ ಮೂಲಕ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಬಿಸಿ ತಟ್ಟಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. 

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more